ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಚಂಡರಕಿ, ಸದಸ್ಯರಾದ ರುದ್ರಗೌಡ ಪಾಟೀಲ, ಶಿವಕಾಂತಮ್ಮ ವಡ್ನಳ್ಳಿ, ಸುಭಾಶ ಮಾಳಿಕೇರಿ, ಮಂಜುನಾಥ ಜಡಿ, ಖಂಡಪ್ಪ ದಾಸನ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ ಅಂಬಿಗೇರ, ಶರಣು ಆಶನಾಳ, ಹಣಮಂತ ವಲ್ಯಾಪುರೆ, ನಗರಸಭೆ ಸದಸ್ಯರಾದ ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ವಿಲಾಸ ಪಾಟೀಲ, ಸುರೇಶ ಮಡ್ಡಿ, ಮಾರುತಿ ಕಲಾಲ, ಮರೆಪ್ಪ ವಡಿಗೇರಿ, ರವಿ ಬಾಪುರೆ, ಚಂದ್ರಕಾಂತ ಮಡ್ಡಿ, ಮಶೆಪ್ಪ, ಬಸವರಾಜ ನಾಯಕ, ಸುನೀತಾ ಚವ್ಹಾಣ, ಬಿಜೆಪಿ ಕಾರ್ಯಕರ್ತರು ಇದ್ದರು.