ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಯಾದಗಿರಿ ಎಸ್.ಪಿ ಋಷಿಕೇಶ ಭಗವಾನ್ ಸೋನವಣೆ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಶಿವಾಂಶು ರಜಪೂತ್, ಡಿವೈಎಸ್ಪಿ ವೆಂಕಟೇಶ ಉಗಿಬಂಡಿ, ಹುಣಸಗಿ ಸಿಪಿಐ ದೌಲತ್ ಎನ್.ಕೆ, ಪಿಎಸ್ಐ ಬಾಪುಗೌಡ ಪಾಟೀಲ, ಬಾಶುಮೀಯಾ ಕೊಂಚೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಪೊಲೀಸ್ ಶ್ವಾನದಳ ಆಗಮಿಸಿದ್ದರು.