ಈ ವೇಳೆ ಜಿಲ್ಲಾ ವಾಲ್ಮೀಕಿ ಸಮಾಜ ಜಿಲ್ಲಾಧ್ಯಕ್ಷ ಮರೆಪ್ಪ ನಾಯಕ, ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ, ದಲಿತ ಮುಖಂಡ ಮರೆಪ್ಪ ಚಟ್ಟಕರ್, ಕನ್ನಡ ಸ್ವಾಭಿಮಾನ ಸೇನೆ ಜಿಲ್ಲಾಧ್ಯಕ್ಷ ಭೀಮಾಶಂಕರ್ ಆಲ್ದಾಳ, ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಂದ್ರಶೇಖರ ದಾಸನಕೇರಿ, ಜೈ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಜಲ್ಲಪ್ಪನೋರ, ಕರ್ನಾಟಕ ಜನ ಸೇನೆ ಅಶೋಕ ಐಕೂರ್, ಭೀಮರಾಯ ಠಾಣಗುಂದಿ, ಶರಣಪ್ಪ ಜಾಕನಳ್ಳಿ, ಮೌಲಾಲಿ ಕಾಗೇರಿ, ಫಕಿರಪ್ಪ ಎಸ್. ನಾಯಕ, ಸಿದ್ಧಲಿಂಗಪ್ಪ ನಾಯಕ, ಮಲ್ಲು ಮಾಳಿಕೇರಿ, ನಾಗೇಂದ್ರ ರಾಯಚೂರಕರ, ಕಾಶಮ್ಮ, ಮಂಗಳಮುಖಿ ಅಧ್ಯಕ್ಷ ಸೋನು ಸೇರಿದಂತೆ ಕಾರ್ಯಕರ್ತರು ಇದ್ದರು.