‘ಅಕ್ಕನ ಗಂಡನನ್ನೇ ಮದುವೆಯಾಗುವಂತೆ ಸಂಬಂಧಿಕರು ಒತ್ತಾಯಿಸಿದಾಗ ಯುವತಿ ನಿರಾಕರಿಸಿದ್ದಾರೆ. ಮುತ್ತು ಕಟ್ಟಿಕೊಳ್ಳಲು (ದೇವದಾಸಿ ಪದ್ಧತಿ) ಒಪ್ಪದಿದ್ದಾಗ, ಕಿರುಕುಳ ನೀಡಲಾಗಿದೆ. ಇದರಿಂದ ಹೆದರಿದ ಯುವತಿ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಸಂಬಂಧಿಕರೊಬ್ಬರನ್ನು ಸಂಪರ್ಕಿಸಿದಾಗ, ನೆರವು ಸಿಕ್ಕಿದೆ’ ಎಂದು ಮೂಲಗಳು ತಿಳಿಸಿವೆ.