ಧರಣಿಯಲ್ಲಿ ಸಂಗೀತಾ ಹಪ್ಪಳ, ಯಂಕಮ್ಮ ಮಾಳಿಕೇರಿ, ಈರಮ್ಮ ಕೌಳೂರು, ಸಂಗೀತಾ ಅರಿಕೇರಿ, ಆನಂದ ಚಟ್ಟೆರಕರ್, ನಿರ್ಮಲಾ ಸುಂಗಲ್ಕರ್, ನಿರ್ಮಲಾ ನಾಟೇಕರ್, ಬಾಬುಮಿಯಾ, ಸ್ವಾಮಿನಾಥನ್, ಗಫೂರ ಸಾಬ, ಆನಂದ, ಗೌರಮ್ಮ, ಶ್ರೀಮತಿ ರುದ್ರಯ್ಯಸ್ವಾಮಿ, ಮಹಮ್ಮದ್, ಅಕ್ಬರ್ ಸೇರಿದಂತೆ ವಿವಿಧ ಸ್ಲಂ ನಿವಾಸಿಗಳು ಭಾಗವಹಿಸಿದ್ದರು.