‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಇದಕ್ಕೆ ಸಾಕ್ಷಿ ವಿಧಾನಸೌಧದ ಆವರಣದಲ್ಲಿ ಶತ್ರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು. ಇವೆಲ್ಲವೂ ಕಾಂಗ್ರೆಸ್ಸಿನ ಓಲೈಕೆ ರಾಜಕಾರಣದ ಫಲ’ ಎಂದರು.
ಈ ವೇಳೆ ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ವೆಂಕಟರೆಡ್ಡಿ ಮುದ್ನಾಳ, ವಕ್ತಾರ ಎಚ್.ಸಿ.ಪಾಟೀಲ, ಪ್ರಧಾನ ಕಾರ್ಯದರ್ಶಿ ಪರುಶುರಾಮ ಕುರಕುಂದಿ, ರಾಜ್ಯ ನಾಯಕಿ ನಾಗರತ್ನ ಕುಪ್ಪಿ, ವಿರೂಪಾಕ್ಷಿ ಸ್ವಾಮಿ ಹೆಡಗಿಮುದ್ರಿ ಭಾಗವಹಿಸಿದ್ದರು.