'ಜನಾಶೀರ್ವಾದ ಯಾತ್ರೆಯಲ್ಲಿ ಹೆಚ್ಚು ಜನ ಸೇರದಂತೆ ಬಂದೊಬಸ್ತ್ಗಾಗಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ, ಅಲ್ಲಿದ್ದ ಪೊಲೀಸರು ಮದ್ದು ಹಾರಿಸುವುದನ್ನು ತಡೆದಿಲ್ಲ. ಬಂದೂಕುಗಳನ್ನು ವಶಪಡಿಸಿಕೊಂಡಿಲ್ಲ. ಕರ್ತವ್ಯ ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ' ಎಸ್ಪಿ ತಿಳಿಸಿದ್ದಾರೆ.