ವಕೀಲ ಎಂ.ಎಸ್.ಹಿರೇಮಠ ಮತ್ತು ಸಂಪನ್ಮೂಲ ವ್ಯಕ್ತಿ ಶಿವಶಂಕರ ಗುಂಡಕನಳ್ಳಿ ಮಾತನಾಡಿದರು. ನಗರಸಭೆ ಸದಸ್ಯ ಮಾನಪ್ಪ ಚಳ್ಳಿಗಿಡ, ಎಇಇ ಶಾಂತಪ್ಪ ಹೂಸುರು, ವ್ಯವಸ್ಥಾಪಕ ಯಲ್ಲಪ್ಪನಾಯಕ ಡೊಣ್ಣಿಗೇರೆ, ಸಮುದಾಯ ಸಂಘಟಕರಾದ ತಿಪ್ಪಮ್ಮ ಬಿರಾದಾರ್, ಎಸ್ಬಿಐನ ಯಂಕಪ್ಪ ದೇವತ್ಕಲ್, ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಜೀಂ ಬೆಳ್ಳಿಬತ್ತ ಇದ್ದರು. ದುರ್ಗಪ್ಪ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನೇಕ ವ್ಯಾಪಾರಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.