‘ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿವ್ಯವಸ್ಥಾಪಕ ನಿರ್ದೇಶಕಿಡಾ.ಆರ್.ರಾಗಪ್ರಿಯಾ ಅವರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಹೀಗಾಗಿ ನಗರದಲ್ಲಿರುವ ತಂತಿ ಬೇಲಿ ಇಲ್ಲದವುಗಳಿಗೆ ಕೆಕೆಆರ್ಡಿಬಿ ವತಿಯಿಂದ ಅನುದಾನ ಮಂಜೂರು ಮಾಡಿಕೊಂಡು ಅಲ್ಲಿ ಅಳವಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಜೆಸ್ಕಾಂ ಇಇ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.