ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಬಸ್ ಸಂಚಾರ ಅಬಾಧಿತ

Last Updated 11 ಡಿಸೆಂಬರ್ 2020, 6:50 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) ಬಸ್‌ಗಳ ಸಂಚಾರ ಎಂದಿನಂತೆ ಇದೆ. ನಗರದಿಂದ ಬೇರೆ ಕಡೆ ಬಸ್‌ಗಳ ಓಡಾಟ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ.

‘ನಮ್ಮಲ್ಲಿ ಸಾರಿಗೆ ನೌಕರರಿಗೆ ವೇತನದ ಸಮಸ್ಯೆ ಇಲ್ಲ. ಹೀಗಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ’ ಎಂದು ಸಂಚಲನಧಿಕಾರಿ ರಮೇಶ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT