ಯಾದಗಿರಿ: ಹಸಿರು ವಲಯದಲ್ಲಿ ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರದಿಂದ ಬಸ್ ಸಂಚಾರ ಆರಂಭಿಸಲಾಗಿದೆ.ಮುಂಜಾಗ್ರತಾ ಕ್ರಮ ಕೈಗೊಳ್ಳುವ ಮೂಲಕ ಜಿಲ್ಲಾ ಸಾರಿಗೆ ಸಂಸ್ಥೆ ಜಿಲ್ಲಾ ಕೇಂದ್ರದಿಂದ ಸುರಪುರ, ಶಹಾಪುರ, ಸೇರಿದಂತೆ ಗುರಮಠಕಲ್ ತಾಲ್ಲೂಕು ಕೇಂದ್ರಗಳಿಗೆ ಪ್ರಯಾಣಿಕರು ಸಂಚರಿಸಲು ಬಸ್ ವ್ಯವಸ್ಥೆ ಕಲ್ಪಿಸಿದೆ.