ರಾಜಾ ಪಾಮನಾಯಕ, ಬಸವರಾಜ ಜಮದ್ರಖಾನಿ, ರಾಮನಗೌಡ ಸುಬೇದಾರ, ಉದಯಸಿಂಗ, ಗೋವರ್ಧನ ಝಂವ್ಹಾರ, ಪ್ರಕಾಶ ಸಜ್ಜನ್, ಗೋಪಾಲದಾಸ ಲಡ್ಡಾ, ಪ್ರಕಾಶ ಗುತ್ತೇದಾರ್, ಸೋಮನಾಥ ಡೊಣ್ಣಿಗೇರಾ, ಮಂಜುನಾಥ ಗುಳಗಿ, ಎಸ್.ಎನ್. ಪಾಟೀಲ, ಡಾ. ಎಂ.ಎಸ್. ಕನಕರೆಡ್ಡಿ, ಸುಭಾಸ ಬೋಡಾ, ಚಂದ್ರಕಾಂತ ಮಡಿಕಾಂಬೆ, ಶ್ರೀನಿವಾಸ ರಫಗಾರ ಸೇರಿ ಅನೇಕ ಸಾಹಿತಿಗಳು, ಶಿಕ್ಷಕರು, ಕ್ಲಬ್ ಮತ್ತು ಕಸಾಪ ಸದಸ್ಯರು ಹಾಜರಿದ್ದರು.