ಮತ್ತೊಬ್ಬ ರೈತ ಮೌಲಾನ ಮೊಮಿನ್ (28) ಎನ್ನುವರು ಹೊಲಕ್ಕೆ ಕ್ರಿಮಿನಾಶಕ ಸಿಂಪಡಿಸಿ ಮನೆಗೆ ಮರಳುವಾಗ ಎತ್ತು ಮತ್ತು ಬಸವರಾಜ ಒದ್ದಾಡುತ್ತಿರುವುದನ್ನು ಕಂಡು ಅವರನ್ನು ಬಿಡಿಸಲು ಹೋಗಿ ಅವರು ಸಹ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.
ಪಂಪ್ಸೆಟ್ಗೆ ವಿದ್ಯುತ್ ಪೂರೈಕೆ ಮಾಡಲು ಕಂಬಗಳನ್ನು ಅಳವಡಿಸಿಕೊಂಡು ಪೂರೈಕೆ ಮಾಡಿಕೊಳ್ಳಬೇಕು ಆದರೆ ಇಲ್ಲಿ ಹೊಲದ ಮಾಲಿಕರು ವಿದ್ಯುತ್ ತಂತಿಯನ್ನು ಬೆಲಿಯ ಕಂಬಕ್ಕೆ ಜೋಡಿಸಿಕೊಂಡು ಹೊಗಿರುವುದರಿಂದ ವಿದ್ಯುತ್ ವೈಯರ್ ಹರಿದು ಬೇಲಿ ತಂತಿಗೆ ವಿದ್ಯುತ್ ಸ್ಪರ್ಶವಾಗಿದೆ.