ಸೋಮವಾರ, 17 ನವೆಂಬರ್ 2025
×
ADVERTISEMENT
ADVERTISEMENT

ಯಾದಗಿರಿ: ಅನಧಿಕೃತ ಬಡಾವಣೆಗೆ ಬೀಳದ ಕಡಿವಾಣ

ಸ್ಥಳೀಯ ಸಂಸ್ಥೆಗಳಿಗೆ ಆದಾಯದಲ್ಲಿ ಖೋತಾ, ನಿವಾಸಿಗಳಿಗೆ ಮೂಲಸೌಕರ್ಯಗಳ ಕೊರತೆ
Published : 17 ನವೆಂಬರ್ 2025, 6:47 IST
Last Updated : 17 ನವೆಂಬರ್ 2025, 6:47 IST
ಫಾಲೋ ಮಾಡಿ
Comments
ಅನಧಿಕೃತ ಮನೆಗಳನ್ನು ಸಕ್ರಮ ಮಾಡಿಕೊಳ್ಳಲು ನೋಟಿಸ್ ನೀಡಿದರೂ ಮನೆ ಮಾಲೀಕರು ಸ್ಪಂದಿಸುತ್ತಿಲ್ಲ. ಮಾನವೀಯತೆಯ ದೃಷ್ಟಿಕೋನದಿಂದ ಆ ಬಡಾವಣೆಗಳಿಗೆ ಸೌಕರ್ಯ ಒದಗಿಸಿದ್ದೇವೆ.
-ವೆಂಕಟೇಶ, ಕಲಬುರಗಿ ನಗರಸಭೆ ಕಂದಾಯ ಅಧಿಕಾರಿ
ಪಟ್ಟಣದ ಅನಧಿಕೃತ ಬಡಾವಣೆಗಳಿಗೆ ಬಿ– ಖಾತಾ ನೀಡಲಾಗುತ್ತಿದ್ದು ಜನಸಂದಣಿ ಹೆಚ್ಚಾಗಿರುವಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಅನಧಿಕೃತ ಬಡಾವಣೆಗಳಿಗೆ ಎರಡು ಪಟ್ಟು ಕರ ವಸೂಲಿ ಮಾಡಲಾಗುತ್ತಿದೆ.
-ಮಹಮ್ಮದ್ ಯೂಸುಫ್ ಪುರಸಭೆ ಮುಖ್ಯ ಅಧಿಕಾರಿ ಕೆಂಭಾವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT