ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನವಣೆ, ಡಿವೈಎಸ್ಪಿ ಯು.ಶರಣಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಚವ್ಹಾಣ್, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಸಿಪಿಐ ಶರಣಗೌಡ ನ್ಯಾಮಣ್ಣೋರ, ನಗರ ಠಾಣೆ ಪಿಎಸ್ಐ ಬಾಪುಗೌಡ ಪಾಟೀಲ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ, ಉಪನ್ಯಾಸಕ ಬಿಸಲಪ್ಪ ಕಟ್ಟಿಮನಿ, ಐಎಂಎ ಕಾರ್ಯದರ್ಶಿ ಡಾ.ಪ್ರಸನ್ನ ಪಾಟೀಲ, ಡಾ.ಜೆ.ಡಿ.ಹುನಗುಂಟಿ ಹಾಗೂ ಡಾ.ಪ್ರದೀಪರೆಡ್ಡಿ ಇದ್ದರು.