<p>ವಡಗೇರಾ: ರಾಯಚೂರು ಲೋಕಸಭಾ ಚುನಾವಣಾ ಪ್ರಚಾರವನ್ನು ಏ.16 ರಂದು ವಡಗೇರಾ ಪಟ್ಟಣದಿಂದ ಆರಂಭಿಸಲಾಗವುದು ಎಂದು ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಹೇಳಿದರು.</p>.<p>ಈ ಹೇಳಿಕೆ ನೀಡಿರುವ ಅವರು, ‘16 ರಂದು ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶಾನಾಪುರ, ಕಾಂಗ್ರೆಸ್ ಅಭ್ಯರ್ಥಿ ಕುಮಾರ ನಾಯಕ, ನಾನು, ಪಕ್ಷದ ಮುಖಂಡರು ಸೇರಿ ವಡಗೇರಾ ಪಟ್ಟಣದಲ್ಲಿ ಚುನಾವಣಾ ಪ್ರಚಾವನ್ನು ಆರಂಭಿತ್ತೇವೆ’ ಎಂದು ತಿಳಿಸಿದರು</p>.<p>ಏ.18 ರಂದು ರಾಯಚೂರಿನಲ್ಲಿ ಪಕ್ಷದ ಮುಖಂಡರ ಹಾಗೂ ಪಕ್ಷದ ಕಾರ್ಯಕರ್ತರ ಜತೆ ತರಳಿ ನಾಮಪತ್ರವನ್ನು ಸಲ್ಲಿಸಲಾಗವುದು ಎಂದೂ ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ರಾಯಚೂರು ಲೋಕಸಭಾ ಚುನಾವಣಾ ಪ್ರಚಾರವನ್ನು ಏ.16 ರಂದು ವಡಗೇರಾ ಪಟ್ಟಣದಿಂದ ಆರಂಭಿಸಲಾಗವುದು ಎಂದು ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಹೇಳಿದರು.</p>.<p>ಈ ಹೇಳಿಕೆ ನೀಡಿರುವ ಅವರು, ‘16 ರಂದು ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶಾನಾಪುರ, ಕಾಂಗ್ರೆಸ್ ಅಭ್ಯರ್ಥಿ ಕುಮಾರ ನಾಯಕ, ನಾನು, ಪಕ್ಷದ ಮುಖಂಡರು ಸೇರಿ ವಡಗೇರಾ ಪಟ್ಟಣದಲ್ಲಿ ಚುನಾವಣಾ ಪ್ರಚಾವನ್ನು ಆರಂಭಿತ್ತೇವೆ’ ಎಂದು ತಿಳಿಸಿದರು</p>.<p>ಏ.18 ರಂದು ರಾಯಚೂರಿನಲ್ಲಿ ಪಕ್ಷದ ಮುಖಂಡರ ಹಾಗೂ ಪಕ್ಷದ ಕಾರ್ಯಕರ್ತರ ಜತೆ ತರಳಿ ನಾಮಪತ್ರವನ್ನು ಸಲ್ಲಿಸಲಾಗವುದು ಎಂದೂ ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>