ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ವಡಗೇರಾ | ವಿದ್ಯುತ್ ಕಣ್ಣಾಮುಚ್ಚಾಲೆ; ರೈತರ ಕಂಗಾಲು

7 ಗಂಟೆಗಳ ಕಾಲ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ
ವಾಟ್ಕರ್ ನಾಮದೇವ
Published : 9 ಜುಲೈ 2025, 6:47 IST
Last Updated : 9 ಜುಲೈ 2025, 6:47 IST
ಫಾಲೋ ಮಾಡಿ
Comments
ವಿದ್ಯುತ್‌ ಸಮರ್ಪಕವಾಗಿ ಸರಬರಾಜು ಮಾಡದೇ ಇರುವುದರಿಂದ ನಾಟಿ ಮಾಡಿದ ಭತ್ತಕ್ಕೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. 7 ಗಂಟೆ ವಿದ್ಯುತ್ ಸರಬರಾಜು ಮಾಡದಿದ್ದರೆ ಹೋರಾಟ ಮಾಡುತ್ತೇವೆ
ಸಂಗಾರೆಡ್ಡಿ, ಗೊಡಿಹಾಳ ರೈತ
ತಾಲ್ಲೂಕಿನಾದ್ಯಂತ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು ರೈತರು ತೀವ್ರ ಕಂಗಾಲಾಗಿದ್ದಾರೆ. ಕೂಡಲೇ ಸಮರ್ಪಕ ವಿದ್ಯುತ್ ಒದಗಿಸಬೇಕು. ರೈತನ ಬಗ್ಗೆ ಸರ್ಕಾರಗಳು ಮೊದಲು ಕಾಳಜಿ ವಹಿಸಬೇಕು.
ಮಂಜುನಾಥ ರೆಡ್ಡಿ ಚೆನ್ನೂರ, ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಆಷಾಢ ಗಾಳಿಯಿಂದ ಲೈನ್‌ಟ್ರಿಪ್ ಆಗುತ್ತಿದೆ. ಇದರಿಂದಾಗಿ ಸತತವಾಗಿ 7 ಗಂಟೆ ವಿದ್ಯುತ್ ಕೊಡಲು ತೊಂದರೆಯಾಗುತ್ತಿದೆ. ಆದರೂ ಬೆಳಿಗ್ಗೆ ಹಾಗೂ ರಾತ್ರಿ ವಿದ್ಯುತ್ ಸರಬರಾಜು ಮಾಡುತ್ತಿದ್ದೇವೆ.
ಥಾಮಸ್‌ ವಡಗೇರಾ, ವಿದ್ಯುತ್ ವಿತರಣಾ ಕೇಂದ್ರದ ಜೆಇ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT