<p><strong>ವಡಗೇರಾ</strong>: ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಬೋರ್ವೆಲ್ ಕೊರೆಸಿದ್ದಾರೆ.</p>.<p>ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪರದಾಟ ಹೆಚ್ಚಾಗಿತ್ತು. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು.</p>.<p>ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಾಲ್ಕು ಬೋರವೆಲ್ ಕೊರಿಸಿ ಪೈಪ್ಲೈನ್ ಮೂಲಕ ಕುಡಿಯುವ ನೀರು ಮತ್ತು ಗ್ರಾಮ ಸ್ವಚ್ಛತೆ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.</p>.<p>‘ಜನರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದಿದ್ದಾಗ ಸಂಘಟಿತ ಹೋರಾಟ ಮಾಡಿದಾಗ ಮಾತ್ರ ಸಾಮಾಜಿಕ ನ್ಯಾಯಸಿಗಲು ಸಾಧ್ಯ’ ಎಂದು ಸಾಮಾಜಿಕ ಹೋರಾಟಗಾರರು ಉಮೇಶ ಕೆ. ಮುದ್ನಾಳ ಹೇಳಿದರು.</p>.<p>ಈ ಸಂದರ್ಭದಲ್ಲಿ ಗ್ರಾಮಸ್ಥರಾದ ದೊಡ್ಡಪ್ಪಗೌಡ,ದೇವಪ್ಪ, ಭಾಗಪ್ಪ,ಗೋವಿಂದಪ್ಪಗೌಡ, ಶರಣಪ್ಪ ಪೊಪಾ, ಮಲ್ಲಪ್ಪ, ನಿಂಗಪ್ಪ, ಪದ್ಮಣ್ಣ, ದೊಡ್ಡಪ್ಪ, ಚಂದ್ರಾಮ, ನಿಂಗಪ್ಪ, ಹಣಮಂತ್ರಾಯ ಶಿವಪ್ಪ, ಮಲ್ಲಮ್ಮ, ಶಾಂತಮ್ಮ, ದೇವಿಂದ್ರಮ್ಮ, ನಿಂಗಮ್ಮ, ದುರುಗಮ್ಮ, ಅಂಬ್ರಮ್ಮ, ದೇವಕೆಮ್ಮ, ದೇವಮ್ಮ, ಬಡ್ಡೆಮ್ಮ, ಮೌಲಮ್ಮ ಸೇರಿ ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಬೋರ್ವೆಲ್ ಕೊರೆಸಿದ್ದಾರೆ.</p>.<p>ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪರದಾಟ ಹೆಚ್ಚಾಗಿತ್ತು. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು.</p>.<p>ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಾಲ್ಕು ಬೋರವೆಲ್ ಕೊರಿಸಿ ಪೈಪ್ಲೈನ್ ಮೂಲಕ ಕುಡಿಯುವ ನೀರು ಮತ್ತು ಗ್ರಾಮ ಸ್ವಚ್ಛತೆ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.</p>.<p>‘ಜನರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದಿದ್ದಾಗ ಸಂಘಟಿತ ಹೋರಾಟ ಮಾಡಿದಾಗ ಮಾತ್ರ ಸಾಮಾಜಿಕ ನ್ಯಾಯಸಿಗಲು ಸಾಧ್ಯ’ ಎಂದು ಸಾಮಾಜಿಕ ಹೋರಾಟಗಾರರು ಉಮೇಶ ಕೆ. ಮುದ್ನಾಳ ಹೇಳಿದರು.</p>.<p>ಈ ಸಂದರ್ಭದಲ್ಲಿ ಗ್ರಾಮಸ್ಥರಾದ ದೊಡ್ಡಪ್ಪಗೌಡ,ದೇವಪ್ಪ, ಭಾಗಪ್ಪ,ಗೋವಿಂದಪ್ಪಗೌಡ, ಶರಣಪ್ಪ ಪೊಪಾ, ಮಲ್ಲಪ್ಪ, ನಿಂಗಪ್ಪ, ಪದ್ಮಣ್ಣ, ದೊಡ್ಡಪ್ಪ, ಚಂದ್ರಾಮ, ನಿಂಗಪ್ಪ, ಹಣಮಂತ್ರಾಯ ಶಿವಪ್ಪ, ಮಲ್ಲಮ್ಮ, ಶಾಂತಮ್ಮ, ದೇವಿಂದ್ರಮ್ಮ, ನಿಂಗಮ್ಮ, ದುರುಗಮ್ಮ, ಅಂಬ್ರಮ್ಮ, ದೇವಕೆಮ್ಮ, ದೇವಮ್ಮ, ಬಡ್ಡೆಮ್ಮ, ಮೌಲಮ್ಮ ಸೇರಿ ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>