ನಗರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಜಾತಿ ಜನಗಣತಿ ನಡೆಸಿ ಅದರ ಆಧಾರದ ಮೇಲೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಜನಗಣತಿ ನಡೆದು ವರದಿಯೂ ಸಿದ್ಧವಾಗಿತ್ತು. ಆದರೆ, ವರದಿಯನ್ನು ಬಹಿರಂಗಪಡಿಸಲಿಲ್ಲ. ಹಾಗಾಗಿ, ವಾಲ್ಮೀಕಿ ಗುರುಪೀಠ ಸಮುದಾಯದ ಗಣತಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಮುಕ್ತಾಯದ ಹಂತದಲ್ಲಿದೆ’ ಎಂದು ಜಾತಿ ಜನಗಣತಿ ತಿಳಿಸಿದರು.