‘ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಭಾಗಿಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜೂಗೌಡ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಅವರನ್ನು ರಕ್ಷಿಸುವ ಹಾಗಿದ್ದರೆ ಸಿಐಡಿ ಪೊಲೀಸರು ಅವರ ವಿಚಾರಣೆ ಯಾಕೆ ನಡೆಸುತ್ತಿದ್ದರು ಎಂದು ಪ್ರಶ್ನಿಸಿ, ಸಿಐಡಿ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಸತ್ಯಾಂಶವನ್ನು ಹೊರಗೆಳೆಯಲಿದ್ದಾರೆ’ ಎಂದು ಅವರು ಹೇಳಿದರು.