ಬಿಜೆಪಿ ಜಿಲ್ಲಾಧಕ್ಷ ಡಾ.ಶರಣಭೂಪಾಲರಡ್ಡಿ, ಶಾಸಕ ವೆಂಕಟರೆಡ್ಡಿ ಮುದ್ನಾಳ, ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಶೇಖರಗೌಡ ಮಾಗನೂರ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆಲಲಿತಾ ಅನಪುರ, ಮುಖಂಡರಾದ ನಾಗರತ್ನ ಕುಪ್ಪಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರನಾಥ್ ನಾದ ಮತ್ತು ವೆಂಕಟರಡ್ಡಿ ಅಬ್ಬೆತುಮಕೂರು, ಯುಡಾಅಧ್ಯಕ್ಷ ಬಸುವರಾಜ ಚಂಡರಕಿ, ಸಾಯಬಣ್ಣ ಬೋರಬಂಡ, ಚನ್ನಗೌಡಬಿಳ್ಹಾರ್, ರವಿ ಮಾಲಿಪಾಟೀಲ, ಶರಣಗೌಡ ಬಾಡಿಯಾಳ, ಶಂಕರ್ ಸೋನಾರ್, ಸ್ವಾಮಿದೇವ ದಾಸನಕೇರಿ, ಗೋಪಾಲ ದಾಸನಕೇರಿ, ವಿರುಪಾಕ್ಷಯ್ಯ ಸ್ವಾಮಿಹೆಡಗಿಮದ್ರಾ, ಶಕುಂತಲಾ, ಕಲ್ಪನಾ ಜೈನ್, ಮಲ್ಲನಗೌಡ ಗುರುಸುಣಿಗಿ, ಶರಣು ಆಶನಾಳ, ಕೃಷ್ಣಾರೆಡ್ಡಿ ಬಬಲಾದಿ ಸೇರಿದಂತೆ ಅನೇಕ ಮುಖಂಡರು ಹಾಗೂ ಜಿಲ್ಲಾ ಪದಾಧಿಕಾರಿಗಳು ಇದ್ದರು.