ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಶಹಾಪುರ: ರಸ್ತೆ ನಿರ್ಮಿಸಿದ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ

ವಿಭೂತಿಹಳ್ಳಿ ಗ್ರಾಮದಲ್ಲಿ ಭುಗಿಲೆದ್ದ ಅಸಮಾಧಾನ
Published : 11 ಜುಲೈ 2025, 7:16 IST
Last Updated : 11 ಜುಲೈ 2025, 7:16 IST
ಫಾಲೋ ಮಾಡಿ
Comments
ಶಹಾಪುರ ಠಾಣೆಯ ಮುಂದೆ ಗುರುವಾರ ಕುರುಬ ಸಮುದಾಯದ ಮುಖಂಡರು ಧರಣಿ ನಡೆಸಿದರು
ಶಹಾಪುರ ಠಾಣೆಯ ಮುಂದೆ ಗುರುವಾರ ಕುರುಬ ಸಮುದಾಯದ ಮುಖಂಡರು ಧರಣಿ ನಡೆಸಿದರು
ನಿಮ್ಮ ಸಮಸ್ಯೆ ಗಮನಕ್ಕೆ ಬಂದಿದ್ದರಿಂದ ಖುದ್ದಾಗ ಭೇಟಿ ನೀಡಿರುವೆ. ಶಾಂತಿಯುತವಾಗಿ ಎಲ್ಲ ಸಮಸ್ಯೆಯನ್ನು ಬಗೆಹರಿಸೋಣ. ಎಲ್ಲರೂ ಶಾಂತಿ ಕಾಪಾಡಬೇಕು
ಹರ್ಷಲ್ ಭೊಯಲ್ ನಾರಾಯಣರಾವ್ ಜಿಲ್ಲಾಧಿಕಾರಿ
ಯಾರು ಭಯ ಭೀತಿಯಾಗಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್‌ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೊ ಆಧಾರದ ಮೇಲೆ ದೂರು ದಾಖಲಿಸಿದೆ.
ಪೃತ್ವಿಕ ಶಂಕರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ರಸ್ತೆ ನಿರ್ಮಾಣದ ನೆಪದಲ್ಲಿ ಸಾರ್ವಜನಿಕ ಶೌಚಾಲಯವನ್ನು ಒಡೆದು ಹಾಕಿರುವುದು ಸರಿಯಲ್ಲ. ಸಂಬಂಧಪಟ್ಟ ಇಲಾಖೆಯಿಂದ ಪರವಾನಿಗೆ ಪಡೆದುಕೊಳ್ಳಬೇಕಾಗಿತ್ತು. ಇದರ ಬಗ್ಗೆ ಗಮನಿಸಲಾಗುವುದು
ಲವೀಶ್ ಒರಡಿಯಾ ಜಿಲ್ಲಾ ಪಂಚಾಯಿತಿ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT