ಈ ಸಂದರ್ಭದಲ್ಲಿ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ, ಕರ್ನಾಟಕ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ರಾಜೇಂದ್ರ ಚೋಳನ್, ಕರ್ನಾಟಕ ಜಂಟಿ ಮುಖ್ಯ ಚುನಾವಣಾ ಅಧಿಕಾರಿ ರಾಘವೇಂದ್ರ ಆಚಾರ್, ಜಿಲ್ಲಾ ಚುನಾವಣಾ
ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮರೇಶ ಆರ್ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವೆಂಕಟೇಶ ಚಟ್ನಳ್ಳಿ, ಡಿಡಿಪಿಐ ಶಾಂತಗೌಡ ಪಾಟೀಲ, ವಿಭಾಗೀಯ ಸಾರಿಗೆ ಅಧಿಕಾರಿ ರಮೇಶ್ ಪಾಟೀಲ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ, ಜಿಲ್ಲಾ ಎನ್ಆರ್ಡಿಎಂಎಸ್ ಕೇಂದ್ರದ ಅಧಿಕಾರಿ ಸಿದ್ದರೆಡ್ಡಿ, ಶಿಕ್ಷಣಾಧಿಕಾರಿ ಬಸನಗೌಡ ಆಲ್ದಾಳ ಸೇರಿದಂತೆ ವಿವಿಧ ಶಾಲಾ–ಕಾಲೇಜು ವಿದ್ಯಾರ್ಥಿಗಳು ಇದ್ದರು.