‘ಪುನೀತ್ ರಾಜ್ಕುಮಾರ್ ನನ್ನ ನೆಚ್ಚಿನ ನಟ. ಜನರಿಗೆ ಅವರು ಮಾಡಿದ ಸಹಾಯ ಎಂದಿಗೂ ಮರೆಯುವಂತಿಲ್ಲ. ಅವರ ಆದರ್ಶಗಳನ್ನು ನನ್ನ ಜೀವನದಲ್ಲಿ ಅಳವಡಿಸಿಕೊಳ್ಳುತ್ತೇನೆ. ತಂದೆಯ ಅನಾರೋಗ್ಯದ ಕಾರಣ, ಪುನೀತ್ ಅವರ ಅಂತಿಮ ದರ್ಶನಕ್ಕೆ ಹೋಗಲು ಆಗಲಿಲ್ಲ. ಇಂದು ಪಾದಯಾತ್ರೆಯ ಮೂಲಕ ಅಪ್ಪು ಸಮಾಧಿಯ ದರ್ಶನ ಮಾಡುಲು ಹೋಗುತ್ತಿದ್ದೇನೆ’ ಎಂದು ರವಿಕುಮಾರ್ ಹೇಳಿದರು.