ಬಸವಸಾಗರವು ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಜಲಾಶಯ ದಶಕಗಳ ಬೇಡಿಕೆಯಂತೆ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರ ಮುಂದಾಗಲಿ
ಬಸವಸಾಗರ ಜಲಾಶಯವು ಕೃಷ್ಣಾ ಅಚ್ಚುಕಟ್ಟು ಭಾಗದ ರೈತರ ಜೀವನಾಡಿಯಾಗಿದೆ. ಸಮಗ್ರ ನೀರಾವರಿಗೆ ಒತ್ತು ನೀಡಬೇಕು. ಕಾಲುವೆಯ ಕೊನೆ ಭಾಗದ ರೈತರಿಗೆ ನೀರು ತಲುಪಿದರೆ ರೈತ ಬಾಳು ಹಸನಾಗುತ್ತದೆಎಂ.ಆರ್ ಖಾಜಿ ಕೃಷ್ಣಾ ಕಾಡಾ ನೀರು ಬಳಕೆದಾರರ ಸಂಘದ ಮುಖಂಡ
ನಾರಾಯಣಪುರ ಜಲಾಶಯದ ಮುಂಭಾಗದಲ್ಲಿ ಸುಂದರ ಉದ್ಯಾನವನ ನಿರ್ಮಿಸಿದರೆ ಸಾಕಷ್ಟು ಪ್ರವಾಸಿಗರು ಬರುತ್ತಾರೆವಿರೇಶ ಹಿರೇಮಠ ನಾರಾಯಣಪುರ ನಿವಾಸಿ
ಅಧಿಕಾರಿಗಳು ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ ಕಾಲುವೆಗೆ ಹರಿಸಲಿಲ್ಲ. ಈಗ ಏಕಾಏಕಿ ಕಾಲುವೆಯ ಜೊತೆಗೆ ನದಿಗೂ ಬಿಡುತ್ತಿರುವುದು ಪ್ರಶ್ನಾರ್ಹವಾಗಿದೆಹಣಮಂತರಾಯ ಮಡಿವಾಳ ರೈತ ಮುಖಂಡ
ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯತನದಿಂದ ರೈತರು ಸಂಕಷ್ಟ ಎದುರಿಸುವಂತಾಗಿದೆ. ಅತಿದೊಡ್ಡ ಜಲಾಶಯ ಹೊಂದಿದರೂ ಸಮರ್ಪಕ ಬಳಕೆ ಆಗದಿರುವುದು ಚಿಂತನೀಯಉಸ್ತಾದ ವಜಾಹತ್ ಹುಸೇನ್ ಜೆಡಿಎಸ್ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.