ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಕೆಂಭಾವಿ: ಬತ್ತುತ್ತಿರುವ ಜಲಮೂಲಗಳು 

Published : 23 ಮಾರ್ಚ್ 2024, 5:30 IST
Last Updated : 23 ಮಾರ್ಚ್ 2024, 5:30 IST
ಫಾಲೋ ಮಾಡಿ
Comments
ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಪುರೈಸುವ ಯೋಜನೆ ಕಾಮಗಾರಿ ಅಂತಿಮ ಹಂತದಲ್ಲಿದ್ದು ಶೀಘ್ರವೇ ಪೂರ್ಣಗೊಳಿಸಲಾಗುವುದು. ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು
- ಶರಣಬಸಪ್ಪಗೌಡ ದರ್ಶನಾಪುರ, ಸಚಿವ
ಮಾರ್ಚ್‌ ಮೊದಲ ವಾರದಲ್ಲೇ ಬಾವಿಯ ನೀರು ಬತ್ತಿದ್ದು ಮುಂಬರುವ ದಿನಗಳಲ್ಲಿ ನೀರಿಗೆ ತೊಂದರೆಯಾಗಲಿದೆ. ಕೃಷ್ಣಾ ನೀರನ್ನು ಬಳಸಿಕೊಂಡು ಜನತೆಗೆ ಒದಗಿಸಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು
ಸಂಗಣ್ಣ ತುಂಬಗಿ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT