ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಪುರೈಸುವ ಯೋಜನೆ ಕಾಮಗಾರಿ ಅಂತಿಮ ಹಂತದಲ್ಲಿದ್ದು ಶೀಘ್ರವೇ ಪೂರ್ಣಗೊಳಿಸಲಾಗುವುದು. ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು
- ಶರಣಬಸಪ್ಪಗೌಡ ದರ್ಶನಾಪುರ, ಸಚಿವ
ಮಾರ್ಚ್ ಮೊದಲ ವಾರದಲ್ಲೇ ಬಾವಿಯ ನೀರು ಬತ್ತಿದ್ದು ಮುಂಬರುವ ದಿನಗಳಲ್ಲಿ ನೀರಿಗೆ ತೊಂದರೆಯಾಗಲಿದೆ. ಕೃಷ್ಣಾ ನೀರನ್ನು ಬಳಸಿಕೊಂಡು ಜನತೆಗೆ ಒದಗಿಸಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು