ಪ್ರತಿ ವರ್ಷ ಬೇಸಿಗೆಯಲ್ಲಿ ಯಕ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರುತ್ತಿತ್ತು. ಊರೊಳಗಿನ ಜಲಮೂಲ ಬಳಸಿದರೂ ಸಮಸ್ಯೆ ನಿವಾರಣೆ ಆಗದಿದ್ದಾಗ ಗ್ರಾಮ ಪಂಚಾಯಿತಿಯವರು ಚಿಂತೆಗೀಡಾಗಿದ್ದರು. ಈ ಸಂದರ್ಭದಲ್ಲಿ ಊರಿಗೆ ಹೊಂದಿಕೊಂಡೇ ಇರುವ ಬೆಕಿನಾಳ ಕುಟುಂಬದವರ ಹೊಲದಲ್ಲಿ ಕೊಳವೆಬಾವಿ ಕೊರೆಸಿದಾಗ ನೀರು ಲಭಿಸಿತು.