ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ, ‘ಯೂಡಾ’ ಅಧ್ಯಕ್ಷ ಬಸವರಾಜ ಚಂಡ್ರಕಿ, ಮುಖಂಡರಾದ ಖಂಡಪ್ಪ ದಾಸನ್, ಸಿದ್ದಣಗೌಡ ಕಾಡಂನೋರ, ಶರಣಗೌಡ ಬಾಡಿಯಾಳ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ನಗರಸಭೆ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಹಣಮಂತ ಇಟಗಿ, ಅಂಬಯ್ಯ ಶಾಬಾದಿ, ಪ್ರಧಾನ ಕಾರ್ಯದರ್ಶಿಗಳಾದ ದೇವಿಂದ್ರನಾಥ ನಾದ್, ಗುರು ಕಾಮಾ, ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ರಮೇಶ ದೊಡಮನಿ, ಅನಿಲ್ ಕರಾಟೆ ಮಾಧ್ಯಮ ವಕ್ತಾರ ವಿರೂಪಾಕ್ಷಯ್ಯ ಸ್ವಾಮಿ ಇದ್ದರು.