ಸಭೆಯಲ್ಲಿ ರಾಜ್ಯ ಪರಿಷತ್ ಸದಸ್ಯ ಅನಿಲ ದೇಶಪಾಂಡೆ, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಲಕರ್ಣಿ, ಗ್ರಾಮೀಣ ಉಪಾಧ್ಯಕ್ಷ ಗುಂಡಭಟ್ ಜೋಶಿ ಕೆಂಭಾವಿ, ನಾಗಪ್ಪ ಮಾಲಿಪಾಟೀಲ, ಲಕ್ಷ್ಮೀಕಾಂತ ಕುಲಕರ್ಣಿ, ಸೈಯದ್ ಸಾಜೀದ್ ಹೈಯಾತ್, ಸಾಗರ ದೇಸಾಯಿ, ದುರ್ಗೇಶ ಮಂಗಿಹಾಳ, ನಾಗೇಂದ್ರ ಠಾಕೂರ, ರಾಜಕುಮಾರ ನಳ್ಳಿಕರ ಇದ್ದರು.