ದಾಳಿಯಲ್ಲಿ ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರ, ಸೈದಾಪುರ ಪಿಎಸ್ಐ ಸುವರ್ಣಾ, ಎಎಸ್ಐ ಭೀಮರಾಯ, ಅಂಗನವಾಡಿ ಮೇಲ್ವಿಚಾರಕಿ ಅನಿತಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ದೇವಪ್ಪ, ಸಾಬಯ್ಯ ಎನ್., ಮಕ್ಕಳ ಸಹಾಯವಾಣಿ ಸಿಬ್ಬಂದಿ ನಾಗಪ್ಪ ಗಮಗ ಹಾಗೂ ಹೆಡ್ಕಾನ್ಸ್ಟೆಬಲ್ ಗೋಪಾಲರೆಡ್ಡಿ ಇದ್ದರು.