ಈ ವೇಳೆ ಶಾಸಕ ವೆಂಕಟರೆಡ್ಡಿ ಮುದ್ನಾಳ, ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ಸಿದ್ದಪ್ಪ ಹೊಟ್ಟಿ, ಬಸಪ್ಪಗೌಡ ಬೆಳಗುಂದಿ, ಭೀಮಣ್ಣಗೌಡ ಕ್ಯಾತನಾಳ, ಮಹಾದೇವಪ್ಪ ಯಲಸತ್ತಿ, ಶರಣಗೌಡ ಕಾಳೆಬೆಳಗುಂದಿ, ಖಂಡಪ್ಪ ದಾಸನ್, ಶರಣಗೌಡ ಬಾಡಿಯಾಳ, ಸಿದ್ದಲಿಂಗಪ್ಪ ನಾಯಕ, ಸೋಮನಾಥ ಜೈನ್, ಬಸವರಾಜ ಚಂಡ್ರಿಕಿ, ರುದ್ರಗೌಡ ಪಾಟೀಲ, ಸೋಮು ರಾಠೋಡ, ಸೋಮು ಮುದ್ನಾಳ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.