ಪ್ರಸ್ತುತ ಹುಣಸಗಿ ಠಾಣೆಯ ಹೆಚ್ಚುವರಿ ಪ್ರಭಾರಿಯಾಗಿರುವ ಎನ್.ವೈ. ಗುಂಡುರಾವ್ ಅವರನ್ನು ನಗರ ಠಾಣೆಗೆ ನಿಯೋಜನೆ ಮಾಡಿದ್ದಾರೆ.
ಇತ್ತೀಚೆಗೆ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಸೌಮ್ಯ ಅವರು ಠಾಣೆಯ ಸಿಬ್ಬಂದಿಯೊಂದಿಗೆ ಅಂತರ ಮರೆತು ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಇದೇ ಕಾರಣಕ್ಕಾಗಿ ವರ್ಗಾವಣೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.