ರಸ್ತೆ, ಮಾರುಕಟ್ಟೆಗಳಲ್ಲಿ ಜನಜಂಗುಳಿ: ಸೋಮವಾರದಿಂದ ಅನ್ಲಾಕ್ ಆಗಿರುವ ಕಾರಣ ನಗರ ಸೇರಿದಂತೆ ಜಿಲ್ಲೆಯಲ್ಲಿ ಸಂಚಾರ ಹೆಚ್ಚಾಗಿತ್ತು. ರಸ್ತೆ, ಮಾರುಕಟ್ಟೆಗಳಲ್ಲಿ ಜನ ಜಂಗುಳಿ ಕಂಡು ಬಂದಿತು.
ನಗರದ ಪ್ರಮುಖ ವೃತ್ತಗಳಲ್ಲಿ ಅಳವಡಿಸಿರುವ ಸಿಗ್ನಲ್ನಲ್ಲಿ ಲಾಕ್ಡೌನ್ ವೇಳೆ ದೀಪ ಬೆಳಗುತ್ತಿರಲಿಲ್ಲ. ಈಗ ಸಂಚಾರ ನಿಯಂತ್ರಣಕ್ಕಾಗಿ ಸಿಗ್ನಲ್ ದೀಪ ಹಾಕಲಾಗುತ್ತಿದೆ.