ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಸಿಡಿಲು ಬಡಿತಕ್ಕೆ ಕೊಟ್ಟಿಗೆಯಲ್ಲಿದ್ದ ಎತ್ತುಗಳ ಸಾವು

Last Updated 18 ಸೆಪ್ಟೆಂಬರ್ 2020, 4:47 IST
ಅಕ್ಷರ ಗಾತ್ರ

ಯರಗೋಳ (ಯಾದಗಿರಿ ಜಿಲ್ಲೆ): ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಸಿಡಿಲು ಬಡಿದು ಎರಡು ಎತ್ತುಗಳು ಸಾವನ್ನಪ್ಪಿವೆ. ಸುಮಾರು ಒಂದೂವರೆ ಲಕ್ಷ ಮೌಲ್ಯದ ಎತ್ತುಗಳು ಎಂದು ಅಂದಾಜಿಸಲಾಗಿದೆ.

ರೈತ ಹಣಮಂತ ನಾಗಪ್ಪ ಚಿಕ್ಕಬಾನರ ಅವರಿಗೆ ಸೇರಿದ ಎರಡು ಎತ್ತುಗಳು ಕೊಟ್ಟಿಗೆಯಲ್ಲಿ ಸಾವನ್ನಪ್ಪಿವೆ.

ಗ್ರಾಮದ ಮಲಕಪ್ಪನಳ್ಳಿ ರಸ್ತೆಯ ಬಳಿ ಇರುವ ಹೊಲದಲ್ಲಿ ಎತ್ತುಗಳು ಇದ್ದವು.

ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳಾದ ರಾಜು ಬಾಗೋಡಿ, ಶೇಖ ಹಜರತ್, ಪಶು ಇಲಾಖೆಯ ಮಲ್ಲಿಕಾರ್ಜುನ ಸುಬೇದಾರ್ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT