ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮೀಕ್ಷೆ ಕಾರ್ಯ ಪ್ರಗತಿಯ ಕುರಿತು ಮಾಹಿತಿ ನೀಡಬೇಕು. ಬಾಕಿ ಇರುವ ರೈತರ ಆತ್ಮಹತ್ಯೆ ಸಹಾಯಧನ ಹಾಗೂ ಬೆಳೆ ಹಾನಿ ಮತ್ತು ಮನೆಹಾನಿಗೊಳಗಾದವರಿಗೆ ಪರಿಹಾರ ಧನವನ್ನು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ಮೊತ್ತವನ್ನು ನೀಡುವಂತೆ ತಿಳಿಸಿದರು.