ಸಣ್ಣ ನೀರಾವರಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜ ಮಾಲಿಪಾಟೀಲ, ಕೃಷಿ ಇಲಾಖೆ ಉಪ ನಿರ್ದೇಶಕ ಸಮದ್ ಪಟೇಲ್, ಪೌರಾಯುಕ್ತ ಬಕ್ಕಪ್ಪ, ಕೃಷಿ ಇಲಾಖೆ ತಾಂತ್ರಿಕ ಸಹಾಯಕ ಕೇದಾರನಾಥ, ಭಾರತೀಯ ಜೈನ್ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಅಜಿತ್ ಜೈನ್, ಬಿಜೆಎಸ್ ಜಿಲ್ಲಾ ಸಂಯೋಜಕ ರಾಜೇಶ ಜೈನ್, ಕಾರ್ಯದರ್ಶಿ ದಿನೇಶ ಜೈನ್ ಇದ್ದರು.