ಬುಧವಾರ, 20 ಮೇ 2026
×
ADVERTISEMENT

ಎಸ್‌ಎಸ್‌ಎಲ್‌ಸಿ: ಅತಿಥಿ ಶಿಕ್ಷಕರ ಶ್ರಮದಿಂದ ಫಲಿತಾಂಶ ಹೆಚ್ಚಳ

ವಾಟ್ಕರ್ ನಾಮದೇವ
Published : 26 ಏಪ್ರಿಲ್ 2026, 23:56 IST
Last Updated : 27 ಏಪ್ರಿಲ್ 2026, 6:05 IST
ADVERTISEMENT
ಫಾಲೋ ಮಾಡಿ
Comments
ಅಧಿಕಾರಿಗಳ ಮಾರ್ಗದರ್ಶನ, ಅತಿಥಿ ಶಿಕ್ಷಕರ ಶ್ರಮ, 3 ಪೂರ್ವ ಸಿದ್ಧತಾ ಪರೀಕ್ಷೆಗಳು ಮಕ್ಕಳಿಗೆ ಬಹಳಷ್ಟು ಅನುಕೂಲವಾಗಿದ್ದರಿಂದ ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳವಾಗಿದೆ
ಅಯ್ಯಣ್ಣ ಬಡಿಗೇರ, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ
ಶಿಕ್ಷಕರ ಕೊರತೆಯ ನಡುವೆಯು ವಿದ್ಯಾರ್ಥಿಗಳು ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇದರಲ್ಲಿ ಅತಿಥಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಮುಂಬರುವ ದಿನಗಳಲ್ಲಿ ಶಿಕ್ಷಕರ ನಿಯೋಜನೆಗೆ ಕ್ರಮಗಳನ್ನು ಕೈಗೊಳ್ಳಬೇಕು
ಶಂಕ್ರಣ್ಣ ಸಾಹು ಕರಣಗಿ, ಶಿಕ್ಷಣ ಪ್ರೇಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT