ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಅಮರೇಶ ಆರ್ ನಾಯ್ಕ್, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಡಿಎಚ್ಒ ಡಾ.ಗುರುರಾಜ ಹಿರೇಗೌಡ, ಭೂ ವಿಜ್ಞಾನ ಇಲಾಖೆ ಅಧಿಕಾರಿ ಡಾ.ಪುಷ್ಪಾವತಿ ಕೆ.ಎನ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಲಕ್ಷ್ಮೀಕಾಂತ ಒಂಟೀಪೀರ, ಯಾದಗಿರಿ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ, ಅಂಗವಿಕಲ ಇಲಾಖೆ ಅಧಿಕಾರಿ ಸಾಧಿಕ್ ಹುಸೇನ್ ಖಾನ್, ಜಿಲ್ಲಾ ಎನ್.ಆರ್.ಡಿ.ಎಂ.ಎಸ್ ಕೇಂದ್ರದ ಅಧಿಕಾರಿ ಸಿದ್ದರೆಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು
ಇದ್ದರು.