ಕೆಲವೆಡೆ ಕೇಕ್ ಕತ್ತರಿಸಿ, ಉಪಾಹಾರ, ಊಟದ ವ್ಯವಸ್ಥೆ ಮಾಡಲಾಗಿತ್ತು. ಧರ್ಮ ಗುರುಗಳು ಕ್ರಿಸ್ಮಸ್ ಹಿನ್ನೆಲೆ, ಆಚರಣೆ ಬಗ್ಗೆ ಭಕ್ತರಿಗೆ ಮಾಹಿತಿ ನೀಡಿದರು. ಕೇಂದ್ರ ಮೆಥೋಡಿಸ್ಟ್ ಚರ್ಚ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮೇಲ್ವಿಚಾರಕ ರೆವ ಸತ್ಯಮಿತ್ರ, ಯೇಸುಮಿತ್ರ ಸೇರಿದಂತೆ ಭಕ್ತರು ಭಾಗಹಿಸಿದ್ದರು.