‘ಈ ಹಿಂದೆ ದೆಹಲಿಯಲ್ಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಂದೆ ಪ್ರದರ್ಶನ ನೀಡಿ ಸೈ ಎನಿಸಿಕೊಂಡಿದ್ದೆವು. ನಮ್ಮ ಸಂಘ ಆರಂಭವಾಗಿ ಸುಮಾರು 10 ವರ್ಷ ಕಳೆದ ಮೇಲೆ ದೆಹಲಿ, ವಿಶ್ವವಿಖ್ಯಾತ ಮೈಸರು ಸೇರಿದಂತೆ ವಿವಿಧೆಡೆ ಪ್ರದರ್ಶನ ನೀಡುತ್ತಿದ್ದು, ಜನಮನ್ನಣೆ ಸಿಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು ಹಿರಿಯ ಸದಸ್ಯ ಬೀರಲಿಂಗಪ್ಪ ಪೂಜಾರಿ.