ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ಯಾದಗಿರಿ: ಬೆಳೆಹಾನಿ ಸಮೀಕ್ಷೆ ಕಾರ್ಯ ಚುರುಕು

Published : 22 ಆಗಸ್ಟ್ 2025, 5:08 IST
Last Updated : 22 ಆಗಸ್ಟ್ 2025, 5:08 IST
ಫಾಲೋ ಮಾಡಿ
Comments
ಯಾದಗಿರಿ ತಾಲ್ಲೂಕಿನ ಗ್ರಾಮವೊಂದರ ಜಮೀನಿಗೆ ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸೂಗುರ ಭೇಟಿ ನೀಡಿದರು     
ಯಾದಗಿರಿ ತಾಲ್ಲೂಕಿನ ಗ್ರಾಮವೊಂದರ ಜಮೀನಿಗೆ ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸೂಗುರ ಭೇಟಿ ನೀಡಿದರು     
ಮಲ್ಲನಗೌಡ ಹಗರಟಗಿ
ಮಲ್ಲನಗೌಡ ಹಗರಟಗಿ
10 ದಿನಗಳಲ್ಲಿ ಬೆಳೆ ಹಾನಿಯ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಸಮೀಕ್ಷೆ ಮುಗಿದ ಬಳಿಕ ಹಾನಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು‌
ರತೇಂದ್ರನಾಥ ಸೂಗುರ ಜಂಟಿ ಕೃಷಿ ನಿರ್ದೇಶಕ 
ಬೆಳೆಹಾನಿ :
 ₹ 50 ಸಾವಿರ ಪರಿಹಾರ ನೀಡಿ’ ‘ಸತತ ಮಳೆಯಿಂದ ಹತ್ತಿ ತೊಗರಿ ಹೆಸರು ಬೆಳೆಗಳಿಗೆ ಹಾನಿಯಾಗಿದೆ. ಸಮರ್ಪಕವಾಗಿ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ ₹ 50 ಸಾವಿರ ಪರಿಹಾರ ನೀಡಬೇಕು’ ಎಂದು ರಾಜ್ಯ ರೈತ ಸಂಘ ಹಸಿರು ಸೇನೆ (ವಾಸುದೇವ ಮೇಟಿ ಬಣ) ಜಿಲ್ಲಾ ಅಧ್ಯಕ್ಷ ಮಲ್ಲನಗೌಡ ಹಗರಟಗಿ ಮನವಿ ಮಾಡಿದ್ದಾರೆ. ಈಗಾಗಲೇ ಹಲವು ಬೆಳೆಗಳನ್ನು ಕಳೆದುಕೊಂಡ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ಮಾಡಿ ಬೆಳೆಗಳನ್ನು ಬೆಳೆದಿದ್ದರು. ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಅಧಿಕಾರಿಗಳು ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸರಿಯಾಗಿ ಪರಿಶೀಲನೆ ನಡೆಸಬೇಕು. ರೈತರಿಗೆ ಸಮರ್ಪಕ ಬೆಳೆ ಹಾನಿ ಪರಿಹಾರ ಕೊಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT