<p>ಯಾದಗಿರಿ: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದ ಕಾರಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ನಗರದ ಜನಸಂದಣಿ ಸ್ಥಳಗಳಲ್ಲಿ ಸೋಮವಾರ ಪರಿಶೀಲನೆ ನಡೆಸಿದರು.</p>.<p>ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯದ ಸೇರಿದಂತೆ ವಿವಿಧೆಡೆ ತಪಾಸಣೆ ನಡೆಸಿದರು. ಶ್ವಾನ ದಳದೊಂದಿಗೆ ಪ್ರಯಾಣಿಕರ ಲಗೇಜ್, ಅನುಮಾನಾಸ್ಪದ ವಸ್ತುಗಳನ್ನು ಪರಿಶೀಲಿಸಿದರು.</p>.<p>ಬಾಂಬ್ ನಿಷ್ಕ್ರಿಯ ದಳದ ತಂಡವು ಮಂಗಳವಾರ ನಾರಾಯಣಪುರ ಜಲಾಶಯ ಸೇರಿದಂತೆ ಜಿಲ್ಲೆಯ ಇತರೆ ಪ್ರಮುಖ ಸ್ಥಳಗಳಿಗೆ ತೆರಳಿ ತಪಾಸಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದ ಕಾರಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ನಗರದ ಜನಸಂದಣಿ ಸ್ಥಳಗಳಲ್ಲಿ ಸೋಮವಾರ ಪರಿಶೀಲನೆ ನಡೆಸಿದರು.</p>.<p>ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯದ ಸೇರಿದಂತೆ ವಿವಿಧೆಡೆ ತಪಾಸಣೆ ನಡೆಸಿದರು. ಶ್ವಾನ ದಳದೊಂದಿಗೆ ಪ್ರಯಾಣಿಕರ ಲಗೇಜ್, ಅನುಮಾನಾಸ್ಪದ ವಸ್ತುಗಳನ್ನು ಪರಿಶೀಲಿಸಿದರು.</p>.<p>ಬಾಂಬ್ ನಿಷ್ಕ್ರಿಯ ದಳದ ತಂಡವು ಮಂಗಳವಾರ ನಾರಾಯಣಪುರ ಜಲಾಶಯ ಸೇರಿದಂತೆ ಜಿಲ್ಲೆಯ ಇತರೆ ಪ್ರಮುಖ ಸ್ಥಳಗಳಿಗೆ ತೆರಳಿ ತಪಾಸಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>