<p><strong>ಯಾದಗಿರಿ:</strong> ಮಹಿಳೆಯೊಬ್ಬರಿಗೆ ಸೇರಿದ್ದ ಜಮೀನಿನ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಆಸ್ತಿಯನ್ನು ಬೇರೊಬ್ಬರಿಗೆ ಪರಭಾರೆ ಮಾಡಿದ್ದ ಆರೋಪದಡಿ ಸುರಪುರ ನಗರಸಭೆಯ ಹಿಂದಿನ ಪೌರಾಯುಕ್ತ ಸೇರಿ ನಾಲ್ವರ ವಿರುದ್ಧ ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ತಾಲ್ಲೂಕಿನ ಹೆಮ್ಮಡಗಿ ನಿವಾಸಿ ಝಾನ್ಸಿಲಕ್ಷ್ಮಿ ಈ ಬಗ್ಗೆ ದೂರು ನೀಡಿದ್ದರು. ನಗರಸಭೆಯ ಹಿಂದಿನ ಆಯುಕ್ತ ಜೀವನಕುಮಾರ್ (ಹಾಲಿ ಶಹಾಪುರ ನಗರಸಭೆ ಆಯುಕ್ತ), ನಿವೃತ್ತ ಅಧಿಕಾರಿ ಎಜಾಜ್ ಹುಸೇನ್, ಕರ ವಸೂಲಿಗಾರ (ಹಾಲಿ ಕಂದಾಯ ಅಧಿಕಾರಿ) ವೆಂಕಟೇಶ ಹಾಗೂ ಜಯಶೀಲ ಮುರುಳೀಧರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಮಹಿಳೆಯೊಬ್ಬರಿಗೆ ಸೇರಿದ್ದ ಜಮೀನಿನ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಆಸ್ತಿಯನ್ನು ಬೇರೊಬ್ಬರಿಗೆ ಪರಭಾರೆ ಮಾಡಿದ್ದ ಆರೋಪದಡಿ ಸುರಪುರ ನಗರಸಭೆಯ ಹಿಂದಿನ ಪೌರಾಯುಕ್ತ ಸೇರಿ ನಾಲ್ವರ ವಿರುದ್ಧ ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ತಾಲ್ಲೂಕಿನ ಹೆಮ್ಮಡಗಿ ನಿವಾಸಿ ಝಾನ್ಸಿಲಕ್ಷ್ಮಿ ಈ ಬಗ್ಗೆ ದೂರು ನೀಡಿದ್ದರು. ನಗರಸಭೆಯ ಹಿಂದಿನ ಆಯುಕ್ತ ಜೀವನಕುಮಾರ್ (ಹಾಲಿ ಶಹಾಪುರ ನಗರಸಭೆ ಆಯುಕ್ತ), ನಿವೃತ್ತ ಅಧಿಕಾರಿ ಎಜಾಜ್ ಹುಸೇನ್, ಕರ ವಸೂಲಿಗಾರ (ಹಾಲಿ ಕಂದಾಯ ಅಧಿಕಾರಿ) ವೆಂಕಟೇಶ ಹಾಗೂ ಜಯಶೀಲ ಮುರುಳೀಧರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>