<p><strong>ಶಹಾಪುರ</strong>: ‘ವಿದ್ಯಾರ್ಥಿಗಳಿಗೆ ಅಂಕಗಳ ಜೊತೆಗೆ ಜೀವನಮೌಲ್ಯ ಅತ್ಯಗತ್ಯವಾಗಿದೆ. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಛಲ ಇರಲಿ. ಉತ್ತಮ ಅಧ್ಯಯನ ಶೀಲರಾಗಿ ಮುಂದಿನ ದಿನಗಳಲ್ಲಿ ಸಮಾಜದ ಆಧಾರ ಸ್ತಂಭವಾಗಬೇಕು’ ಎಂದು ಕುಂಬಾರಗಿರಿ ಹಿರೇಮಠದ ಸೂಗುರೇಶ್ವರ ಸ್ವಾಮೀಜಿ ತಿಳಿಸಿದರು.</p>.<p>ಇಲ್ಲಿನ ಸಾಯಿರಾಮ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸತತ ಪರಿಶ್ರಮದ ಮೂಲಕ ಯಶಸ್ಸು ಸಾಧಸಿ ಕಾಲೇಜಿಗೆ ಹಾಗೂ ತಂದೆ ತಾಯಿಗೆ ಕೀರ್ತಿತರುವಂತಹ ಪ್ರತಿಭಾನ್ವಿತರಾಗಿ. ವಿದ್ಯಾರ್ಥಿಗಳು ಸಮಯ ಪೋಲು ಮಾಡಬಾರದು. ಪಾಲಕರು ಅದೆಷ್ಟೊ ಶ್ರಮವಹಿಸಿ ನಿಮ್ಮ ಉನ್ನತಿಗಾಗಿ ಶ್ರಮಿಸುತ್ತಿದ್ದಾರೆ ಎಂಬುವುದು ಗಮನದಲ್ಲಿ ಇಟ್ಟಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದರು.<br /><br /> ಕಾಲೇಜಿನ ಅಧ್ಯಕ್ಷ ಚನ್ನನಗೌಡ ಪಾಟೀಲ್, ಪ್ರಾಚಾರ್ಯರಾದ ಎಂ.ಪಿ.ಶಾಸನೂರು, ಶರಣು ಗದ್ದುಗೆ, ಶಿವಾನಂದ ಸಿಂದನಕೆರೆ, ಗೋವಿಂದರಾಜ ಸುರಪುರ, ಸುರೇಖಾ, ದೀಪಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ‘ವಿದ್ಯಾರ್ಥಿಗಳಿಗೆ ಅಂಕಗಳ ಜೊತೆಗೆ ಜೀವನಮೌಲ್ಯ ಅತ್ಯಗತ್ಯವಾಗಿದೆ. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಛಲ ಇರಲಿ. ಉತ್ತಮ ಅಧ್ಯಯನ ಶೀಲರಾಗಿ ಮುಂದಿನ ದಿನಗಳಲ್ಲಿ ಸಮಾಜದ ಆಧಾರ ಸ್ತಂಭವಾಗಬೇಕು’ ಎಂದು ಕುಂಬಾರಗಿರಿ ಹಿರೇಮಠದ ಸೂಗುರೇಶ್ವರ ಸ್ವಾಮೀಜಿ ತಿಳಿಸಿದರು.</p>.<p>ಇಲ್ಲಿನ ಸಾಯಿರಾಮ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸತತ ಪರಿಶ್ರಮದ ಮೂಲಕ ಯಶಸ್ಸು ಸಾಧಸಿ ಕಾಲೇಜಿಗೆ ಹಾಗೂ ತಂದೆ ತಾಯಿಗೆ ಕೀರ್ತಿತರುವಂತಹ ಪ್ರತಿಭಾನ್ವಿತರಾಗಿ. ವಿದ್ಯಾರ್ಥಿಗಳು ಸಮಯ ಪೋಲು ಮಾಡಬಾರದು. ಪಾಲಕರು ಅದೆಷ್ಟೊ ಶ್ರಮವಹಿಸಿ ನಿಮ್ಮ ಉನ್ನತಿಗಾಗಿ ಶ್ರಮಿಸುತ್ತಿದ್ದಾರೆ ಎಂಬುವುದು ಗಮನದಲ್ಲಿ ಇಟ್ಟಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದರು.<br /><br /> ಕಾಲೇಜಿನ ಅಧ್ಯಕ್ಷ ಚನ್ನನಗೌಡ ಪಾಟೀಲ್, ಪ್ರಾಚಾರ್ಯರಾದ ಎಂ.ಪಿ.ಶಾಸನೂರು, ಶರಣು ಗದ್ದುಗೆ, ಶಿವಾನಂದ ಸಿಂದನಕೆರೆ, ಗೋವಿಂದರಾಜ ಸುರಪುರ, ಸುರೇಖಾ, ದೀಪಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>