<p><strong>ಯಾದಗಿರಿ</strong>: ನಗರದ ಜಿಲ್ಲಾ ಕ್ರೀಡಾಗಣದಲ್ಲಿನ ಜಿಲ್ಲಾ ಕ್ರೀಡಾ ವಸತಿ ಶಾಲೆಯಲ್ಲಿ ಸರಿಯಾಗಿ ಊಟ ಉಪಹಾರ ಸೇರಿದಂತೆಯೇ ವಿವಿಧ ಸೌಲಭ್ಯಗಳು ಸಕಾಲಕ್ಕೆ ಸಿಗುತ್ತಿಲ್ಲ ಎಂದು ಆರೋಪಿಸಿ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ, ಮನವಿ ಪತ್ರ ನೀಡಿದರು</p>.<p>‘ಕ್ರೀಡಾಂಗಣದಲ್ಲಿ ವಾಲಿಬಾಲ್ ಆಡಲು ಸೂಕ್ತ ವ್ಯವಸ್ಥೆ ಇಲ್ಲ. ಜತೆಗೆ ನಮ್ಮ ಸಮಸ್ಯೆಗಳ ಕುರಿತು ಕ್ರೀಡಾಧಿಕಾರಿಗಳಿಗೆ ತಿಳಿಸಿದರೂ ಉಪಯೋಗವಿಲ್ಲ’ ಎಂದು ವಿದ್ಯಾರ್ಥಿಗಳಾದ ಕಾಶಪ್ಪ ಯದ್ಲಾಪುರ, ಭಾಗ್ಯಶ್ರೀ ಗೊಡಿಹಾಳ ಮತ್ತು ಶ್ವೇತಾ ಹುಣಸಗಿ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ನಗರದ ಜಿಲ್ಲಾ ಕ್ರೀಡಾಗಣದಲ್ಲಿನ ಜಿಲ್ಲಾ ಕ್ರೀಡಾ ವಸತಿ ಶಾಲೆಯಲ್ಲಿ ಸರಿಯಾಗಿ ಊಟ ಉಪಹಾರ ಸೇರಿದಂತೆಯೇ ವಿವಿಧ ಸೌಲಭ್ಯಗಳು ಸಕಾಲಕ್ಕೆ ಸಿಗುತ್ತಿಲ್ಲ ಎಂದು ಆರೋಪಿಸಿ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ, ಮನವಿ ಪತ್ರ ನೀಡಿದರು</p>.<p>‘ಕ್ರೀಡಾಂಗಣದಲ್ಲಿ ವಾಲಿಬಾಲ್ ಆಡಲು ಸೂಕ್ತ ವ್ಯವಸ್ಥೆ ಇಲ್ಲ. ಜತೆಗೆ ನಮ್ಮ ಸಮಸ್ಯೆಗಳ ಕುರಿತು ಕ್ರೀಡಾಧಿಕಾರಿಗಳಿಗೆ ತಿಳಿಸಿದರೂ ಉಪಯೋಗವಿಲ್ಲ’ ಎಂದು ವಿದ್ಯಾರ್ಥಿಗಳಾದ ಕಾಶಪ್ಪ ಯದ್ಲಾಪುರ, ಭಾಗ್ಯಶ್ರೀ ಗೊಡಿಹಾಳ ಮತ್ತು ಶ್ವೇತಾ ಹುಣಸಗಿ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>