ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರುದ್ರಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮರೇಶ ಆರ್ ನಾಯ್ಕ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಪ್ಪ ಕೋಟೆಪ್ಪಗೊಳ, ಉಪವಿಭಾಗಧಿಕಾರಿ ಶಾಲಂ ಹುಸೇನ್, ಯುವ ಜನ ಸೇವಾ ಹಾಗೂ ಕ್ರೀಡಾ ಸಬಲೀಕರಣ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಯೋಗಗುರುಗಳಾದ ಅನಿಲ್ ಗುರೂಜಿ, ಸೋಮನಾಥರೆಡ್ಡಿ ಎಲ್ಹೇರಿ, ಡಿಡಿಪಿಐ ಶೌಂತಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಎಸ್, ಡಿಎಚ್ಒ ಡಾ.ಗುರುರಾಜ ಹಿರೇಗೌಡ ಸೇರಿದಂತೆ ಇನ್ನಿತರ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.