ಆಹಾರ ಮತ್ತು ಪಡಿತರ ಇಲಾಖೆಯಲ್ಲಿ ಫೆಬ್ರುವರಿ ತಿಂಗಳಲ್ಲಿ ಸುಮಾರು 3300 ಪಡಿತರ ಚೀಟಿಗಳನ್ನು ತೆಗೆದುಹಾಕಲಾಗಿದೆ. ಅವುಗಳ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೂ ನೀಡಲಾಗಿದೆ.
- ಸೋಮಶೇಖರ ಬಿರಾದಾರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಉಪ ನಿರ್ದೇಶಕ
ಫಲಾನುಭವಿಗಳು ಮೃತರಾದ ತಕ್ಷಣವೇ ಅವರ ಬಗ್ಗೆ ಗೊತ್ತಾಗುವುದಿಲ್ಲ. ತಡವಾಗಿ ತಿಳಿದ ಬಳಿಕ ಮೃತರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣವನ್ನು ವಾಪಸ್ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ.
- ಶ್ರೇಣಿಕ್ ಕುಮಾರ್ ದೋಖಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ