ಬಾಲ ಯತಿಗಳ ದೀಕ್ಷಾ ಗುರು ಅಭಿನಂದನ್ ಚಂದ್ರಸಾಗರಜಿ, ಶಾಸಕ ರಾಜೂಗೌಡ, ರಾಜಾ ಹನುಮಪ್ಪನಾಯಕ, ಬಲಭೀಮ ನಾಯಕ ಬೈರಿಮಡ್ಡಿ, ವೇಣುಮಾಧವ ನಾಯಕ, ಉಸ್ತಾದ ವಜಾಹತ ಹುಸೇನ, ಶ್ರೀನಿವಾಸ ಜಾಲವಾದಿ, ಕೆ.ಅರವಿಂದಕುಮಾರ, ಗೋಪಾಲದಾಸ ಲಡ್ಡಾ, ಕಿಶೋರಚಂದ್ ಜೈನ್,ರಾಯಚಂದ್ ಜೈನ್, ತಾರಾಚಂದ್ ಜೈನ್, ಭರತಕುಮಾರ ಜೈನ್, ಉತ್ತಮ ಜೈನ್, ಕಾಂತಿಲಾಲ್ ಜೈನ್, ಪ್ರಕಾಶಚಂದ್ ಜೈನ್, ಅರವಿಂದಕುಮಾರ ಜೈನ್, ರಮೇಶ ಜೈನ್ ಮತ್ತು ವಿವಿಧ ಧಾರ್ಮಿಕರು ಮುಖಂಡರು ಕಾರ್ಯಕ್ರಮದಲ್ಲಿ ಇದ್ದರು.