ಬೆಂಗಳೂರಿಗೆ ಕೆಲಸಕ್ಕೆ ಹೋಗಿದ್ದ ಸಿದ್ಧಾರ್ಥ, ಅಲ್ಲಿಯೇ ಪತಿಯಿಂದ ದೂರವಾಗಿದ್ದ ಮಹಿಳೆಯ ಪರಿಚಯವಾಗಿತ್ತು. ಆ ಬಳಿಕ ಕೆಲವು ಆಪ್ತರ ಸಮ್ಮುಖದಲ್ಲಿ ಮದುವೆ ಸಹ ಆಗಿದ್ದ. ಇದನ್ನು ಅರಿತ ಮಹಿಳೆಯ ಸಂಬಂಧಿಕರು ಆಕೆಯನ್ನು ಗ್ರಾಮಕ್ಕೆ ಕರೆತಂದರು. ಮಹಿಳೆಯನ್ನು ಮಾತ ನಾಡಿಸಲು ಕಡೇಚೂರಿಗೆ ಹೋಗಿ ದ್ದಾಗ ಆಕೆಯ ಪತಿ ಹಾಗೂ ಸಹೋದರರು ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದರು.